Saturday 19 November, 2011

ಜಿ.ಪಿ. ರಾಜರತ್ನಂ

ಬಾಲ್ಯದ ನೆನಪಲ್ಲಿ "ನಾಯಿ ಮರಿ ನಾಯಿ ಮರಿ ತಿಂಡಿ ಬೇಕೇ?" ಹಾಡು ಅಚ್ಚು ಉಳಿದಿರಬೇಕು ಅಲ್ಲವೇ? ಆ ಕಂದ-ಪದ್ಯವನ್ನು ಬರೆದವರು ಯಾರು? 
ಜಿ.ಪಿ. ರಾಜರತ್ನಂ. 
ಆ ವ್ಯಕ್ತಿ ಹೇಗೆ ಮಕ್ಕಳ ಪದ್ಯವನ್ನು ಬರೆಯಲು ನಾಂದಿ ಹಾಡಿದರು ಎಂಬುವುದರ ಬಗ್ಗೆ, ಕಹಳೆಯಲ್ಲಿ ಬರೆದಿದ್ದೇನೆ. ಓದಿ ತಿಳಿಸಿ.. ಹೇಗಿದೆ ಎಂದು.. 


http://www.kahale.gen.in/2011/11/blog-post_18.html